ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಹಲ್ಲಿ ಪ್ರಭೇದವನ್ನು ಪತ್ತೆ ಹಚ್ಚಲಾಗಿದೆ.
ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಹೆಣ್ಣು ಹಲ್ಲಿಯು ಪೂರ್ತಿಯಾಗಿ ಕಂದು ಬಣ್ಣದಿಂದ ಕೂಡಿದೆ. ನಿವೃತ್ತ ಪ್ರಾಧ್ಯಾಪಕರಾದ ಡಾ.ಉಮಾಶಂಕರ್ ಅವರ ಹೆಸರನ್ನು ಹಲ್ಲಿ ಪ್ರಬೇಧಕ್ಕೆ ಸೇರಿಸಿದ್ದು, ಉಮಾಶಂಕರ್ ಕುಬ್ಜ ಹಲ್ಲಿ (Umashankar’s dwarf gecko) ಎಂದು ಕರೆಯಲಾಗಿದೆ.
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…