ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಹಲ್ಲಿ ಪ್ರಭೇದವನ್ನು ಪತ್ತೆ ಹಚ್ಚಲಾಗಿದೆ.
ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಹೆಣ್ಣು ಹಲ್ಲಿಯು ಪೂರ್ತಿಯಾಗಿ ಕಂದು ಬಣ್ಣದಿಂದ ಕೂಡಿದೆ. ನಿವೃತ್ತ ಪ್ರಾಧ್ಯಾಪಕರಾದ ಡಾ.ಉಮಾಶಂಕರ್ ಅವರ ಹೆಸರನ್ನು ಹಲ್ಲಿ ಪ್ರಬೇಧಕ್ಕೆ ಸೇರಿಸಿದ್ದು, ಉಮಾಶಂಕರ್ ಕುಬ್ಜ ಹಲ್ಲಿ (Umashankar’s dwarf gecko) ಎಂದು ಕರೆಯಲಾಗಿದೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…