ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಹಲ್ಲಿ ಪ್ರಭೇದವನ್ನು ಪತ್ತೆ ಹಚ್ಚಲಾಗಿದೆ.
ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಹೆಣ್ಣು ಹಲ್ಲಿಯು ಪೂರ್ತಿಯಾಗಿ ಕಂದು ಬಣ್ಣದಿಂದ ಕೂಡಿದೆ. ನಿವೃತ್ತ ಪ್ರಾಧ್ಯಾಪಕರಾದ ಡಾ.ಉಮಾಶಂಕರ್ ಅವರ ಹೆಸರನ್ನು ಹಲ್ಲಿ ಪ್ರಬೇಧಕ್ಕೆ ಸೇರಿಸಿದ್ದು, ಉಮಾಶಂಕರ್ ಕುಬ್ಜ ಹಲ್ಲಿ (Umashankar’s dwarf gecko) ಎಂದು ಕರೆಯಲಾಗಿದೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…