ಚಾಮರಾಜನಗರ : ನಗರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅವರು ಜೊತೆಗಿರುವ ಗಣೇಶನ ಮೂರ್ತಿ ಒಂದೇ ಒಂದು ಲಭ್ಯವಿದ್ದು ಸಾಕಷ್ಟು ಯುವಕರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಗಣಪತಿ ಮಾರಾಟಕ್ಕಾಗಿ ಹಾಕಿರುವ ಸ್ಟಾಲ್ ನಲ್ಲಿ ವಿವಿಧ ಭಂಗಿಯ ಮಣ್ಣಿನ ಗಣೇಶನ ಮೂರ್ತಿಗಳ ಮಾರಾಟ ಜೋರಾಗಿದ್ದು ಗಣೇಶನ ಜೊತೆಗೆ ಇರುವ ಡಾ.ಪುನೀತ್ ರಾಜ್ ಕುಮಾರ್ ಅವರ ಮೂರ್ತಿ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸುಮಾರು ೧೧-೧೨ ಸಾವಿರ ರೂಪಾಯಿ ಬೆಲೆಬಾಳುವ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು ಸದ್ಯಕ್ಕೆ ಒಂದು ಮಾತ್ರ ಲಭ್ಯವಿದ್ದು ಮಾರಾಟವಾದರೆ ಇಂದು ಸಂಜೆಯೊತ್ತಿಗೆ ಇನ್ನಷ್ಟು ತರಿಸುವ ಯೋಜನೆ ಮಾಡಲಾಗುವುದು ಎಂದು ಮಾರಾಟಗಾರರಾದ ವಿನಯ್ ಕುಮಾರ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.
ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಚೂರು ವ್ಯಾಪಾರಕ್ಕೆ ತೊಡಕು ಉಂಟಾಯಿತು, ಪುನೀತ್ ಜೊತೆಯಾಗಿರುವ ಗಣೇಶನ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು ಮಾರಾಟವಾದ ನಂತರ ಮತ್ತಷ್ಟು ತರಿಸುತ್ತೇವೆ ಎಂದು ಮಾರಾಟಗಾರ ವಿನಯ್ ಕುಮಾರ್ ತಿಳಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…