ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ ಗ್ರಾಮದಲ್ಲಿ ಗೋಡೆ ಕುಸಿದು ಪ್ರಾಣಾಪಾಯದಿಂದ ಪಾರಾದ ಘಟನೆ ಜರುಗಿದೆ..
ಪುಟ್ಟಮ್ಮ ಬಿನ್ ಜಡೆ ಮಾದಯ್ಯ ಎಂಬುವವರ ಮನೆ ಗೋಡೆ ಕುಸಿದಿದ್ದು ಸಂಪೂರ್ಣವಾಗಿ ಇಂದೊ ನಾಳೆಯೋ ಬೀಳುತ್ತದೆ ಆ ಹಂತದಲ್ಲಿ ಗೋಡೆಗಳಿದೆ.
ಪರಿಹಾರಕ್ಕಾಗಿ ಮನವಿ : ತೀರಾ ಬಡತನ ಹೊಂದಿರುವ ಕುಟುಂಬ ಇದೀಗ ಮನೆ ಗೋಡೆ ಕುಸಿದು ಕಂಗಲಾಗಿದ್ದು, ಪರಿಹಾರ ನೀಡುವ ಮೂಲಕ ಸಹಾಯಸ್ತ ಚಾಚಬೇಕು ಎಂದು ಪುಟ್ಟಮ್ಮ ಒತ್ತಾಯ ಮಾಡಿದ್ದಾರೆ.
ಜಿಟಿ ಜಿಟಿ ಮಳೆ : ಶುಕ್ರವಾರ ಬೆಳಿಗ್ಗೆ ಸುಮಾರಿಗೆ ಪ್ರಾರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತ ವ್ಯಸ್ತ್ಯವಾಗಿದೆ.ಅಲ್ಲದೆ ಒಂದೇ ಸಮನೆ ಸುರಿಯುತ್ತಿರುವ ಪರಿಣಾಮ ಜನರ ಓಡಾಟ ಸಹ ಕಡಿಮೆಯಾಗಿತ್ತು. ಅಲ್ಲದೆ ಕೆಶಿಪ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ರುವುದರಿಂದ ವಾಹನ ಸವಾರರು ಸಂಚರಿಸಲು ತೀವ್ರ ಹರಸಾಹಸ ಪಡಬೇಕಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…