ಜಿಲ್ಲೆಗಳು

ಚಾ.ನಗರ; ರಾತ್ರಿಯಿಡೀ ಸುರಿದ ಮಳೆಗೆ ಹಲವಾರು ಗ್ರಾಮ ಮತ್ತೆ ಜಲಾವೃತ

ಚಾಮರಾಜನಗರ: ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಜ್ಯೋತಿ ಗೌಡನಪುರ ಗ್ರಾಮ ಮತ್ತೊಮ್ಮೆ ಜಲಾವೃತವಾಗಿದ್ದು ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.

ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಈ ಮೊದಲು ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ಬಹುದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ಭಾನುವಾರ ರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು ಗ್ರಾಮದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯಿಡೀ ಸಂಕಷ್ಟ ಅನುಭವಿಸುವಂತಾಯಿತು.

ಅದಲ್ಲದೇ ತಾಲ್ಲೂಕಿನ ಹೆಬ್ಬಸೂರು, ನಾಗವಳ್ಳಿ, ಬಸಪ್ಪನ ಪಾಳ್ಯ ಹಾಗೂ ಇನ್ನಿತರೆ ಗ್ರಾಮಳಲ್ಲಿ ಮಳೆಯಿಂದ ಅನೇಕ ಹಾನಿ ಸಂಭವಿಸಿದೆ.

andolanait

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

2 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

2 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

2 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

2 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

2 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

2 hours ago