ಚಾಮರಾಜನಗರ: ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಜ್ಯೋತಿ ಗೌಡನಪುರ ಗ್ರಾಮ ಮತ್ತೊಮ್ಮೆ ಜಲಾವೃತವಾಗಿದ್ದು ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.
ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಈ ಮೊದಲು ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ಬಹುದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ಭಾನುವಾರ ರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು ಗ್ರಾಮದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯಿಡೀ ಸಂಕಷ್ಟ ಅನುಭವಿಸುವಂತಾಯಿತು.
ಅದಲ್ಲದೇ ತಾಲ್ಲೂಕಿನ ಹೆಬ್ಬಸೂರು, ನಾಗವಳ್ಳಿ, ಬಸಪ್ಪನ ಪಾಳ್ಯ ಹಾಗೂ ಇನ್ನಿತರೆ ಗ್ರಾಮಳಲ್ಲಿ ಮಳೆಯಿಂದ ಅನೇಕ ಹಾನಿ ಸಂಭವಿಸಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…