ಚಾಮರಾಜನಗರ: ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಜ್ಯೋತಿ ಗೌಡನಪುರ ಗ್ರಾಮ ಮತ್ತೊಮ್ಮೆ ಜಲಾವೃತವಾಗಿದ್ದು ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.
ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಈ ಮೊದಲು ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ಬಹುದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ಭಾನುವಾರ ರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು ಗ್ರಾಮದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯಿಡೀ ಸಂಕಷ್ಟ ಅನುಭವಿಸುವಂತಾಯಿತು.
ಅದಲ್ಲದೇ ತಾಲ್ಲೂಕಿನ ಹೆಬ್ಬಸೂರು, ನಾಗವಳ್ಳಿ, ಬಸಪ್ಪನ ಪಾಳ್ಯ ಹಾಗೂ ಇನ್ನಿತರೆ ಗ್ರಾಮಳಲ್ಲಿ ಮಳೆಯಿಂದ ಅನೇಕ ಹಾನಿ ಸಂಭವಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…