ಜಿಲ್ಲೆಗಳು

ಚಾ. ನಗರ : ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ರೈತ ಮುಖಂಡರಿಂದ ಪರಿಹಾರ ವಿತರಣೆ

ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ ಪರಿಹಾರ ವಿತರಿಸಿದರು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ೩ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜ್ಯೋತಿ ಗೌಡನಪುರ ವ್ಯಾಪ್ತಿಯ ಹಲವಾರು ಕೆರೆ ಕಟ್ಟೆಗಳು ಕೋಡಿ ಬಿದ್ದು ಗ್ರಾಮ ಜಲದಿಗ್ಭಂಧನವಾಗಿತ್ತು. ಹಲವಾರು ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರು. ಮಳೆಯಿಂದ ಹಾನಿಗೊಳಗದ ಸ್ಥಳಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ರವರು ಭೇಟಿ ನೀಡಿ, ತೀವ್ರ ಸಂಕಷ್ಟ ಅನುಭವಿಸುತ್ತಿರುವ ಪ್ರತಿ ಕುಟುಂಬಗಳಿಗೆ ತಲಾ ೫ ಸಾವಿರ ರೂ ನಂತೆ ಸುಮಾರು ೧೫ ಕುಟುಂಬಗಳಿಗೆ ೭೫ ಸಾವಿರ ರೂಗಳ ಧನ ಸಹಾಯ ಮಾಡಿದರು.

ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಸುಂದರ್, ಗ್ರಾ.ಪಂ ಸದಸ್ಯರಾದ ನಿಂಗನಾಯಕ, ಕೃಷ್ಣನಾಯಕ, ವೆಂಕಟೇಶ್ ನಾಯಕ, ಭೂಮಿಕಾ, ಮಂಜು, ದೊರೆಸ್ವಾಮಿ,
ಸಾಗರ್ ಎಂ, ರಾಘವೇಂದ್ರ, ಪ್ರಸನ್ನ, ಹಾಗೂ ಇತರರು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago