ಚಾಮರಾಜನಗರ: ತಾಲ್ಲೂಕಿನ ಎಣ್ಣೆಹೊಳೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನ.೧೪ಮತ್ತು ೧೫ರಂದು ನಡೆಯಲಿದೆ. ನ.೧೪ರಂದು ರಾತ್ರಿ ೧೨ಗಂಟೆಗ ಹಾಲರಿವೆ ಉತ್ಸವ ಹಾಗೂ ನ.೧೫ರಂದು ಬೆಳಗಿನಜಾವ ೬ಗಂಟೆಗೆ ನಂದಿವಾಹನ ಉತ್ಸವ ನಡೆಯಲಿದೆ.
ಚಿಕ್ಕೆಂಪಿಹುಂಡಿ, ಬಡಗಲಪುರ, ಅಮಚವಾಡಿ, ಕಟ್ನವಾಡಿ, ಎಣ್ಣೆಹೊಳೆ ಮಹದೇಶ್ವರ ಕಾಲೋನಿ, ಮೂಡ್ಲುಪುರ, ಮಲ್ಲಯ್ಯನಪುರ, ಉಗನೇದಹುಂಡಿ, ನರಸಮಂಡಲ, ಹೊನ್ನಹಳ್ಳಿ, ಲಕ್ಕೂರು, ಲಕ್ಷ್ಮಿಪುರ, ಗ್ರಾಮಸ್ಥರುಗಳು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ದೇವಸ್ಥಾನದ ಧರ್ಮದರ್ಶಿ ಬಿ.ಬಾಲಚಂದ್ರಮೂರ್ತಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…