ಜಿಲ್ಲೆಗಳು

ಚಾಮರಾಜನಗರ : ಪೊಲೀಸ್ ಕಾನ್ಸ್‌ಟೇಬಲ್  ಸಾವಿಗೆ ಯತ್ನ

ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳು ವರ್ಗಾವಣೆ ಮಾಡಿದ್ದರು. ಜತೆಗೆ, ಇತರ ಠಾಣೆಗಳ 7 ಮಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.ವರ್ಗಾವಣೆಯಿಂದ ಮನನೊಂದು ಈ ಯತ್ನ ಮಾಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

ಸಾವಿಗೆ ಯತ್ನಿಸಿದ ಮಹೇಶ್‌ ರವರ ಕೈ- ಕಾಲು, ಪಕ್ಕೆಲುಬುಗಳಲ್ಲಿ ಸುಟ್ಟಗಾಯಗಳಾಗಿದ್ದು ಸದ್ಯ ಅವರನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಎಸ್​ಪಿ ಶಿವಕುಮಾರ್ ರವರು ಮಹೇಶ್‌ ರವರು ಯಾವ ಕಾರಣಕ್ಕಾಗಿ ಸಾವಿಗೆ ಯತ್ನಿಸಿದ್ದಾರೆಂಬುದರ ಬಗ್ಗೆ ತಿಳಿದಿಲ್ಲ, ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.

andolanait

Recent Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

2 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

2 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

3 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

3 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

3 hours ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

3 hours ago