ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳು ವರ್ಗಾವಣೆ ಮಾಡಿದ್ದರು. ಜತೆಗೆ, ಇತರ ಠಾಣೆಗಳ 7 ಮಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.ವರ್ಗಾವಣೆಯಿಂದ ಮನನೊಂದು ಈ ಯತ್ನ ಮಾಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.
ಸಾವಿಗೆ ಯತ್ನಿಸಿದ ಮಹೇಶ್ ರವರ ಕೈ- ಕಾಲು, ಪಕ್ಕೆಲುಬುಗಳಲ್ಲಿ ಸುಟ್ಟಗಾಯಗಳಾಗಿದ್ದು ಸದ್ಯ ಅವರನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ಶಿವಕುಮಾರ್ ರವರು ಮಹೇಶ್ ರವರು ಯಾವ ಕಾರಣಕ್ಕಾಗಿ ಸಾವಿಗೆ ಯತ್ನಿಸಿದ್ದಾರೆಂಬುದರ ಬಗ್ಗೆ ತಿಳಿದಿಲ್ಲ, ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…