ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ವೀರಶೈವ ಮಹಾಸಭಾ ನಿರ್ದೇಶಕ ಕಂಠಿಬಸವರಾಜು ಹಾಗೂ ಕೊಯಮತ್ತೂರು ಅರವಿಂದ ಆಸ್ಪತ್ರೆ ವತಿಯಿಂದ ಅ.19ರಂದು ನಗರದ ವರ್ತಕರ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಅ. 19ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರ ವರಗೆ ಶಿಬಿರ ನಡೆಯಲಿದ್ದು ಕಣ್ಣಿನಪೊರೆ, ಹತ್ತಿರ ಮತ್ತು ದೂರದೃಷ್ಠಿ ದೋಷ, ಕಣ್ಣಿನಲ್ಲಿ ಬಿರುಕು, ವಾರೆಕಣ್ಣು, ರಾತ್ರಿ ಕುರುಡುತನ, ಗ್ಲಾಕೋಮ, ನೀರು ಸೋರುವಿಕೆ ಪರೀಕ್ಷಿಸಲಾಗುವುದು. ಶಿಬಿರಕ್ಕೆ ಬರುವವರು ಮಾಸ್ಕ್ ಧರಿಸಿರಬೇಕು. ಆಧಾರ್ ಜೆರಾಕ್ಸ್ ಹಾಗೂ ಮೊಬೈಲ್ ಸಂಖ್ಯೆ ತರಬೇಕು. ಹತ್ತಿರ ದೃಷ್ಠಿ, ದೂರದೃಷ್ಠಿವುಳ್ಳವರಿಗೆ ಕನ್ನಡಕಗಳನ್ನು ರಿಯಾಯಿತಿ ದರದಲ್ಲಿ ಕೊಡಲಾಗುವುದು ಎಂದು ಕಂಠಿ ಬಸವರಾಜು ಹಾಗೂ ಮುತ್ತಿಗೆದೊರೆ ತಿಳಿಸಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…