ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ವೀರಶೈವ ಮಹಾಸಭಾ ನಿರ್ದೇಶಕ ಕಂಠಿಬಸವರಾಜು ಹಾಗೂ ಕೊಯಮತ್ತೂರು ಅರವಿಂದ ಆಸ್ಪತ್ರೆ ವತಿಯಿಂದ ಅ.19ರಂದು ನಗರದ ವರ್ತಕರ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಅ. 19ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರ ವರಗೆ ಶಿಬಿರ ನಡೆಯಲಿದ್ದು ಕಣ್ಣಿನಪೊರೆ, ಹತ್ತಿರ ಮತ್ತು ದೂರದೃಷ್ಠಿ ದೋಷ, ಕಣ್ಣಿನಲ್ಲಿ ಬಿರುಕು, ವಾರೆಕಣ್ಣು, ರಾತ್ರಿ ಕುರುಡುತನ, ಗ್ಲಾಕೋಮ, ನೀರು ಸೋರುವಿಕೆ ಪರೀಕ್ಷಿಸಲಾಗುವುದು. ಶಿಬಿರಕ್ಕೆ ಬರುವವರು ಮಾಸ್ಕ್ ಧರಿಸಿರಬೇಕು. ಆಧಾರ್ ಜೆರಾಕ್ಸ್ ಹಾಗೂ ಮೊಬೈಲ್ ಸಂಖ್ಯೆ ತರಬೇಕು. ಹತ್ತಿರ ದೃಷ್ಠಿ, ದೂರದೃಷ್ಠಿವುಳ್ಳವರಿಗೆ ಕನ್ನಡಕಗಳನ್ನು ರಿಯಾಯಿತಿ ದರದಲ್ಲಿ ಕೊಡಲಾಗುವುದು ಎಂದು ಕಂಠಿ ಬಸವರಾಜು ಹಾಗೂ ಮುತ್ತಿಗೆದೊರೆ ತಿಳಿಸಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…