ಗುಂಡ್ಲುಪೇಟೆ: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ವಿಷಕಾರಿ ಸೊಪ್ಪು ಸೇವಿಸಿದ ಕಾರಣ 10 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಲ್ಲಯ್ಯನಪುರದ ಮಹದೇವಮ್ಮ ಮತ್ತು ದೇವಮ್ಮ ಎಂಬುವವರಿಗೆ ತಲಾ ಐದು ಕುರಿಗಳು ಸಾವಿಗೀಡಾಗಿವೆ. ಕುರಿಗಳ ಮಾಲೀಕರು ಎಂದಿನಂತೆ ಗ್ರಾಮದ ಸಮೀಪದ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ. ಆದರೆ ವಿಷಕಾರಿ ಸೊಪ್ಪನ್ನು ತಿಂದಿದ್ದ 10 ಕುರಿಗಳು ಸಾವನ್ನಪ್ಪಿವೆ. 3 ಕುರಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…