ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ ಕೋಟೆ ಅರಣ್ಯದಲ್ಲಿ ನಡೆದಿದೆ.
ಹಳೆಕೋಟೆ ನಿವಾಸಿ ಫ್ರಾನ್ಸಿಸ್ ಎಂಬುವವರಿಗೆ ಸೇರಿದ ಮೇಕೆಗಳು ಇವಾಗಿದ್ದು, ಎಂದಿನಂತೆ ಮೇಯಲು ಬಿಟ್ಟಿದ್ದಾಗ ಅವು ಅರಣ್ಯ ವ್ಯಾಪ್ತಿಗೆ ಸೇರಿದ ಹಳ್ಳವೊಂದರ ಬಳಿ ತೆರಳಿದ್ದವು. ಆದರೆ ಸಂಜೆ ಹೊತ್ತಿನಲ್ಲಿ 11 ಮೇಕೆಗಳು ಸಾವನ್ನಪ್ಪಿದ್ದವು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಮೇಕೆ ಮರಿಗಳು ಸತ್ತು ಬಿದ್ದಿದ್ದ ಸ್ಥಳದಲ್ಲಿ ಯೂರಿಯಾ ಚೆಲ್ಲಿರುವ ರೀತಿಯಲ್ಲಿ ಕಂಡುಬಂದಿದೆ.
ಈ ಬಗ್ಗೆ ಮಾತನಾಡಿರುವ ಕೊಳ್ಳೇಗಾಲ ಬಫರ್ ವಲಯ ಆರ್ಎಫ್ಓ ರವಿಕುಮಾರ್, ಕಿಡಿಗೇಡಿಗಳು ಯೂರಿಯಾ ಮಿಶ್ರಿತ ನೀರನ್ನು ಕುಡಿದು ಮೇಕೆಗಳು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ವರದಿ ಬಂದ ಬಳಿಕ ಮೇಕೆಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…