ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶನಾಗಿದ್ದಾನೆ.
ಮಾದಪ್ಪನ ಹುಂಡಿಯಲ್ಲಿ ಕಳೆದ 25 ದಿನಗಳ ಅವಧಿಯಲ್ಲಿ 2.43 ಕೋಟಿ ರೂ ಕಾಣಿಕೆ ಹಣ ಸಂಗ್ರಹವಾಗಿದೆ.
ನಗದು ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಸಾರ್ವಜನಿಕರು ಮಹದೇಶ್ವರನಿಗೆ ಅರ್ಪಿಸಿದ್ದಾರೆ.
ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆದಿದೆ.
ಈ ಬಾರಿ ದೀಪಾವಳಿ ಹಬ್ಬ, ಅಮಾವಾಸ್ಯೆ ಹಾಗೂ ಕಾರ್ತಿಕ ಸೋಮವಾರದ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು.
ಈ ಹಿನ್ನೆಲೆಯಲ್ಲಿ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮಾದಪ್ಪನ ಆದಾಯ ಕೂಡ ಜಾಸ್ತಿಯಾಗುತ್ತಿದೆ.
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…