temple donation box
ಕೊಳ್ಳೇಗಾಲ : ಇಲ್ಲಿನ ಶಿವನಸಮುದ್ರ ಸಮೂಹ ದೇವಾಲಯಗಳ ಹುಂಡಿ ಎಣಿಕೆ ನಡೆದಿದ್ದು, ಒಟ್ಟು 21,78,740 ರೂ. ನಗದು, 2 ಗ್ರಾಂ ಚಿನ್ನ, 8 ಗ್ರಾಂ ಬೆಳ್ಳಿ ಪದಾರ್ಥ ಸಂಗ್ರಹವಾಗಿದೆ.
ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ಆದಿಶಕ್ತಿ ಮಾರಮ್ಮ ದೇವಸ್ಥಾನಗಳ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಳ್ಯ ಉಪತಹಸಿಲ್ದಾರ್ ವಿಜಯ್ ಕುಮಾರ್, ರಾಜಸ್ವ ನಿರೀಕ್ಷಕರಾದ ರಂಗಸ್ವಾಮಿ, ನಿರಂಜನ್, ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ಗ್ರಾಮ ಲೆಕ್ಕಿಗರು, ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಗ್ರಾಮಾಂತರ ಠಾಣೆಯ ಪೊಲೀಸರ ಭದ್ರತೆಯಲ್ಲಿ ಎಣಿಕೆ ಕಾರ್ಯ ನಡೆಯಿತು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…