heart attck
ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ.
ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಸಹ ಪಡೆದಿದ್ದಾನೆ. ಬಳಿಕ ಆಸ್ಪತ್ರೆಯಿಂದ ಮನೆಗೆ ತೆರುಳುವ ವೇಳೆ ಲೋ ಬಿಪಿ ಯಿಂದ ಹೃದಯಾಘಾತವಾಗಿ ಸಾವಿಗಿಡಾಗಿದ್ದಾನೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಮಕ್ಕಳೂ ಸಹ ಲೋ ಬಿಪಿ, ಹೃದಯಾಘಾತದಿಂದ ಮೃತಪಡುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಬಗ್ಗೆ ಪೋಷಕರಲ್ಲಿ ಅತಂಕ ಮನೆ ಮಾಡಿದ್ದು, ಅಹಾರ ಪದ್ದತಿ ಹಾಗೂ ಒತ್ತಡದಂತಹ ಸಮಸ್ಯೆಯಿಂದ ಹೀಗಾಗುತ್ತಿದೆ ಎನ್ನಲಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…