heart attck
ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ.
ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಸಹ ಪಡೆದಿದ್ದಾನೆ. ಬಳಿಕ ಆಸ್ಪತ್ರೆಯಿಂದ ಮನೆಗೆ ತೆರುಳುವ ವೇಳೆ ಲೋ ಬಿಪಿ ಯಿಂದ ಹೃದಯಾಘಾತವಾಗಿ ಸಾವಿಗಿಡಾಗಿದ್ದಾನೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಮಕ್ಕಳೂ ಸಹ ಲೋ ಬಿಪಿ, ಹೃದಯಾಘಾತದಿಂದ ಮೃತಪಡುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಬಗ್ಗೆ ಪೋಷಕರಲ್ಲಿ ಅತಂಕ ಮನೆ ಮಾಡಿದ್ದು, ಅಹಾರ ಪದ್ದತಿ ಹಾಗೂ ಒತ್ತಡದಂತಹ ಸಮಸ್ಯೆಯಿಂದ ಹೀಗಾಗುತ್ತಿದೆ ಎನ್ನಲಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…