heart attck
ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ.
ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಸಹ ಪಡೆದಿದ್ದಾನೆ. ಬಳಿಕ ಆಸ್ಪತ್ರೆಯಿಂದ ಮನೆಗೆ ತೆರುಳುವ ವೇಳೆ ಲೋ ಬಿಪಿ ಯಿಂದ ಹೃದಯಾಘಾತವಾಗಿ ಸಾವಿಗಿಡಾಗಿದ್ದಾನೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಮಕ್ಕಳೂ ಸಹ ಲೋ ಬಿಪಿ, ಹೃದಯಾಘಾತದಿಂದ ಮೃತಪಡುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಬಗ್ಗೆ ಪೋಷಕರಲ್ಲಿ ಅತಂಕ ಮನೆ ಮಾಡಿದ್ದು, ಅಹಾರ ಪದ್ದತಿ ಹಾಗೂ ಒತ್ತಡದಂತಹ ಸಮಸ್ಯೆಯಿಂದ ಹೀಗಾಗುತ್ತಿದೆ ಎನ್ನಲಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…