ಚಾಮರಾಜನಗರ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಹಾಗೂ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಈ ಹಿನ್ನಲೆಯಲ್ಲಿ 2024-25ನೇ ಸಾಲಿನವರೆಗೆ ಬಾಕಿ ಉಳಿಸಿಕೊಂಡಿರುವ ಚಾಮರಾಜನಗರ ನಗರಸಭಾ ವ್ಯಾಪ್ತಿಗೆ ಒಳಪಡುವ ಕಟ್ಟಡ, ನಿವೇಶನಗಳ ಮಾಲೀಕರು ಬಾಕಿ ಇರುವ ಆಸ್ತಿ ತೆರಿಗೆಯನ್ನು ಸೆಪ್ಟೆಂಬರ್ 14 ರೊಳಗಾಗಿ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…