ಚಾಮರಾಜನಗರ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಹಾಗೂ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಈ ಹಿನ್ನಲೆಯಲ್ಲಿ 2024-25ನೇ ಸಾಲಿನವರೆಗೆ ಬಾಕಿ ಉಳಿಸಿಕೊಂಡಿರುವ ಚಾಮರಾಜನಗರ ನಗರಸಭಾ ವ್ಯಾಪ್ತಿಗೆ ಒಳಪಡುವ ಕಟ್ಟಡ, ನಿವೇಶನಗಳ ಮಾಲೀಕರು ಬಾಕಿ ಇರುವ ಆಸ್ತಿ ತೆರಿಗೆಯನ್ನು ಸೆಪ್ಟೆಂಬರ್ 14 ರೊಳಗಾಗಿ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…