ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ. 25 ರಿಂದ ಆರಂಭವಾಗುವ ಮಹಾಶಿವರಾತ್ರಿ ಜಾತ್ರೆಗಾಗಿ 5 ಲಕ್ಷ ಲಾಡುಗಳನ್ನು ತಯಾರಿಸಿ ದಾಸ್ತಾನಿಡಲಾಗಿದ್ದು ನಿತ್ಯ 70 ಸಾವಿರ ಲಾಡುಗಳನ್ನು ತಯಾರು ಮಾಡಲಾಗುತ್ತಿದೆ.
ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ನಡೆಯಲಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಈ ಕಾರಣಕ್ಕೆ ಲಾಡುಗಳನ್ನು ದಾಸ್ತಾನು ಮಾಡಿಡಲಾಗಿದೆ. ಅಲ್ಲದೇ ನಿರಂತರ ದಾಸೋಹ ಕೂಡ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ಇಂದು(ಫೆಬ್ರವರಿ.23) ಮಧ್ಯಾಹ್ನ ಲಾಡು ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಲಾಡು ತಯಾರಿಯನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಜಾತ್ರೆಗೆ ಬರುವ ಭಕ್ತರಿಗೆ ಲಾಡು ಪ್ರಸಾದ ವಿತರಣೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಗಮನ ಹರಿಸಬೇಕು ಎಂದು ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…