ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ.
ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು ಮಹಾರಾಜರು ಕಟ್ಟಿಸಿದ್ದಾರೆ. ಆದರೆ ಈ ದೇಗುಲ ಈಗ ಪಾಳು ಬಿದ್ದ ಮಂಟಪವಾಗಿದೆ. ಹೀಗಾಗಿ ಕಿಡಿಗೇಡಿಗಳು ಶಿವಲಿಂಗದ ಮುಂದೆಯೇ ಇಲ್ಲಿ ಮದ್ಯಪಾನ ಮತ್ತು ಧೂಮಪಾನ ಸೇವನೆ ಮಾಡುತ್ತಿದ್ದಾರೆ.
ಇನ್ನೂ ಈ ಪಾಳುಬಿದ್ದರಿರುವ ಐತಿಹಾಸಿಕ ದೇವಾಲಯದಲ್ಲಿ ಅನೈತಿಕತೆ ಚಟುವಟಿಕೆಗಳ ಅಡ್ಡೆಯನ್ನಾಗಿ ಮಾಡಿಕೊಂಡಿರುವ ಕೆಲ ಪುಂಡರು ಮಾಡಿಕೊಳ್ಳುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…