ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ.
ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು ಮಹಾರಾಜರು ಕಟ್ಟಿಸಿದ್ದಾರೆ. ಆದರೆ ಈ ದೇಗುಲ ಈಗ ಪಾಳು ಬಿದ್ದ ಮಂಟಪವಾಗಿದೆ. ಹೀಗಾಗಿ ಕಿಡಿಗೇಡಿಗಳು ಶಿವಲಿಂಗದ ಮುಂದೆಯೇ ಇಲ್ಲಿ ಮದ್ಯಪಾನ ಮತ್ತು ಧೂಮಪಾನ ಸೇವನೆ ಮಾಡುತ್ತಿದ್ದಾರೆ.
ಇನ್ನೂ ಈ ಪಾಳುಬಿದ್ದರಿರುವ ಐತಿಹಾಸಿಕ ದೇವಾಲಯದಲ್ಲಿ ಅನೈತಿಕತೆ ಚಟುವಟಿಕೆಗಳ ಅಡ್ಡೆಯನ್ನಾಗಿ ಮಾಡಿಕೊಂಡಿರುವ ಕೆಲ ಪುಂಡರು ಮಾಡಿಕೊಳ್ಳುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…