ಚಾಮರಾಜನಗರ

ಅರಣ್ಯಾಧಿಕಾರಿಗಳಿಗೆ ಎದುರಾದ ಒಂಟಿ ಸಲಗ : ಜೀಪ್​​ ನೋಡಿ ಹಿಮ್ಮುಖವಾಗಿ ಓಡಿದ ಗಜರಾಜ

ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ.

ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು ಗಸ್ತಿನಲ್ಲಿರುವಾಗ ಈ ಒಂಟಿ ಸಲಗ ಎದುರಾಗಿದೆ. ಈ ವೇಳೆ ಜೀಪ್​ನ ಚಾಲಕ ವಾಹನದ ಆಕ್ಸಿಲೆಟರ್ ರೈಸ್ ಸದ್ದು ಮಾಡುತ್ತಿದ್ದಂತೆ ಆನೆ ಹೆದರಿ ಪರಾರಿಯಾಗಿದೆ.

lokesh

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

2 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

2 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

2 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago