ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ.
ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು ಗಸ್ತಿನಲ್ಲಿರುವಾಗ ಈ ಒಂಟಿ ಸಲಗ ಎದುರಾಗಿದೆ. ಈ ವೇಳೆ ಜೀಪ್ನ ಚಾಲಕ ವಾಹನದ ಆಕ್ಸಿಲೆಟರ್ ರೈಸ್ ಸದ್ದು ಮಾಡುತ್ತಿದ್ದಂತೆ ಆನೆ ಹೆದರಿ ಪರಾರಿಯಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…