ಚಾಮರಾಜನಗರ: ನಿರ್ಮಾಣ ಹಂತದ ಮನೆ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿಂದು (ಜೂನ್.4) ನಡೆದಿದೆ.
ಹುರುಳಿನಂಜನ ಪುರ ಗ್ರಾಮದ 45 ವರ್ಷದ ಬಾಬು ಎಂಬುವವರೇ ಮೃತರಾದವರಾಗಿದ್ದಾರೆ. ಇಲ್ಲಿನ ಕುರುಬರ ಹುಂಡಿ ಗ್ರಾಮದಲ್ಲಿನ ಮನೆಯೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುವ ವೇಳೆ ಮಳೆ ಬಂದಿದೆ.
ಮಳೆ ನಿಂತ ಬಳಿಕ ಕೆಲಸ ಮಾಡಲು ಮುಂದದಾಗ ಮಳೆ ನೀರಿನಿಂದ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಬಾಬು ಸ್ಥಳದಲ್ಲೇ ಮೃತರಾಗಿದ್ದಾರೆ. ಅವರ ಜತೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಸ್ಥಿತಿ ಗಂಭೀರವಾಗಿದೆ.
ಈ ಸಂಬಂಧ ಹೊಂಗನೂರು ಗ್ರಾಮದ ಯುವ ಹರೀಶ್ ಕುಮಾರ್ ಎಚ್.ಎಂ ಎಂಬುವವರು “ಆಂದೋಲನ ಡಿಜಿಟಲ್”ಗೆ ಮಾಹಿತಿ ನೀಡಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…