ಚಾಮರಾಜನಗರ: ನಿರ್ಮಾಣ ಹಂತದ ಮನೆ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿಂದು (ಜೂನ್.4) ನಡೆದಿದೆ.
ಹುರುಳಿನಂಜನ ಪುರ ಗ್ರಾಮದ 45 ವರ್ಷದ ಬಾಬು ಎಂಬುವವರೇ ಮೃತರಾದವರಾಗಿದ್ದಾರೆ. ಇಲ್ಲಿನ ಕುರುಬರ ಹುಂಡಿ ಗ್ರಾಮದಲ್ಲಿನ ಮನೆಯೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುವ ವೇಳೆ ಮಳೆ ಬಂದಿದೆ.
ಮಳೆ ನಿಂತ ಬಳಿಕ ಕೆಲಸ ಮಾಡಲು ಮುಂದದಾಗ ಮಳೆ ನೀರಿನಿಂದ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಬಾಬು ಸ್ಥಳದಲ್ಲೇ ಮೃತರಾಗಿದ್ದಾರೆ. ಅವರ ಜತೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಸ್ಥಿತಿ ಗಂಭೀರವಾಗಿದೆ.
ಈ ಸಂಬಂಧ ಹೊಂಗನೂರು ಗ್ರಾಮದ ಯುವ ಹರೀಶ್ ಕುಮಾರ್ ಎಚ್.ಎಂ ಎಂಬುವವರು “ಆಂದೋಲನ ಡಿಜಿಟಲ್”ಗೆ ಮಾಹಿತಿ ನೀಡಿದ್ದಾರೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…