ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಪೊರಕೆ ಕಡ್ಡಿ ಸಂಗ್ರಹಕ್ಕೆ ಪುತ್ರ ಚಂದ್ರು ಜೊತೆ ಹೋಗಿದ್ದ ಪ್ರಭುಲಿಂಗಸ್ವಾಮಿ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಪ್ರಭುಸ್ವಾಮಿ ತನ್ನ ಪುತ್ರ ಚಂದ್ರುವಿನ ಜೊತೆ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆ ಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ತೆರಳಿದ್ದ. ಈ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ, ಅರಣ್ಯ ಇಲಾಖಾ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…