ಗುಂಡ್ಲುಪೇಟೆ: ಪಟ್ಟಣದ ಜೆಎಸ್ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು ಪಲ್ಟಿಯಾಗುವುದರಲ್ಲಿ ಸ್ವಲ್ಪದರಲ್ಲಿ ಪಾರಾಗಿದೆ.
ಪಟ್ಟಣದಲ್ಲಿ ಪೈಪ್ ಲೈನ್ ಗುಂಡಿ ತೆಗೆದು ಕಾಟಾಚಾರಕ್ಕೆ ಗುಂಡಿ ಮುಚ್ಚುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ. ವಾಹನಗಳು ಸಂಚರಿಸುವ ಮಾರ್ಗದಲ್ಲಿ ಗಟ್ಟಿಯಾದ ಮಣ್ಣು ಹಾಕಿ ಮಚ್ಚುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…