ಚಾಮರಾಜನಗರ

ಸಿಎಂಎಸ್ ಹಾಸ್ಟಲ್ ನಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು

ಗುಂಡ್ಲುಪೇಟೆ : ಪಟ್ಟಣದ ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್( ವಸತಿ ನಿಲಯ) ನಲ್ಲಿದ್ದ ವಿದ್ಯಾರ್ಥಿನಿ ಪೆಲೀಸಾ( 16) ಹಾಸ್ಟಲ್ ನಲ್ಲಿ ವ್ಯಾಯಾಮ ಪ್ರೇಯರ್ ಮುಗಿಸಿ ನಂತರ ಕೊಠಡಿಗೆ ತೆರಳುವಾಗ ಕುಸಿದುಬಿದ್ದಿದ್ದು ಅಕೆಯನ್ನು ಸಮೀಪದ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನ ನಿವಾಸಿ. ತಾಯಿ ಅನಿತಾ ತಂದೆ ಪ್ರಭು ಇವರ ನಾಲ್ಕನೇ ಮಗಳಾಗಿದ್ದು ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ವಿದ್ಯಾಬಾಸ ಮಾಡುತಿದ್ದು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತಿದ್ದಳು, ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್ ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತಿದ್ದಳು ಬುಧವಾರ ಬೆಳಿಗ್ಗೆ 6.30 ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದ್ದು ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದು ಮೃತ ವಿದ್ಯಾರ್ಥಿನಿ ಮರಣೋತ್ತರ ಪರಿಕ್ಷೆ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ನಡೆಸಲಾಯಿತು ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಯಿತು.

ವಿದ್ಯಾರ್ಥಿನಿ ಮೃತವಿಚಾರ ತಿಳಿದು ನಿರ್ಮಲಾ ಕಾನ್ವೆಂಟ್ ಸಾಲೆಗೆ ರಜೆ ಘೋಷಿಸಲಾಗಿತ್ತು, ಬಿಇಓ ರಾಜಶೇಖರ್, ಶಾಲಾ ಶಿಕ್ಷಕರು, ವಸತಿ ಶಾಲೆಯ ಸಿಬ್ಬಂದಿ ಸಂತಾಪ ಸೂಚಿಸಿದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

5 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

5 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

5 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

5 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

5 hours ago