ಚಾಮರಾಜನಗರ

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು 5 ಏಕರೆಯಲ್ಲಿ ರಾಗಿ ಫಸಲನ್ನು ಬೆಳೆದಿದ್ದರು. ಹಲವು ದಿನಗಳಿಂದ ಕಟಾವು ಮಾಡಿ ಒಕ್ಕಣೆ ಮಾಡಲು ಸಂಗ್ರಣೆ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ದಿಡೀರ್ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ.

ಈ ವೇಳೆ ರೈತರು ಮಾತನಾಡಿ ಸುಮಾರು ಐದು ಏಕರೆಯಲ್ಲಿ ಸುಮಾರು 30 ಕ್ವೀಂಟಾಲ್ ರಾಗಿಯನ್ನು ಸಾಲ ಮಾಡಿ ಕಷ್ಟ ಪಟ್ಟು ಬೆಳೆಯಲಾಗಿತ್ತು ಆದರೆ ಬುಧವಾರ ಬೆಂಕಿ ತಗುಲಿ ಭಸ್ಮವಾಗಿದೆ. ಯಾರೋ ಕಿಡೀಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago