ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು 5 ಏಕರೆಯಲ್ಲಿ ರಾಗಿ ಫಸಲನ್ನು ಬೆಳೆದಿದ್ದರು. ಹಲವು ದಿನಗಳಿಂದ ಕಟಾವು ಮಾಡಿ ಒಕ್ಕಣೆ ಮಾಡಲು ಸಂಗ್ರಣೆ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ದಿಡೀರ್ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ.
ಈ ವೇಳೆ ರೈತರು ಮಾತನಾಡಿ ಸುಮಾರು ಐದು ಏಕರೆಯಲ್ಲಿ ಸುಮಾರು 30 ಕ್ವೀಂಟಾಲ್ ರಾಗಿಯನ್ನು ಸಾಲ ಮಾಡಿ ಕಷ್ಟ ಪಟ್ಟು ಬೆಳೆಯಲಾಗಿತ್ತು ಆದರೆ ಬುಧವಾರ ಬೆಂಕಿ ತಗುಲಿ ಭಸ್ಮವಾಗಿದೆ. ಯಾರೋ ಕಿಡೀಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…