ಚಾಮರಾಜನಗರ

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು 5 ಏಕರೆಯಲ್ಲಿ ರಾಗಿ ಫಸಲನ್ನು ಬೆಳೆದಿದ್ದರು. ಹಲವು ದಿನಗಳಿಂದ ಕಟಾವು ಮಾಡಿ ಒಕ್ಕಣೆ ಮಾಡಲು ಸಂಗ್ರಣೆ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ದಿಡೀರ್ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ.

ಈ ವೇಳೆ ರೈತರು ಮಾತನಾಡಿ ಸುಮಾರು ಐದು ಏಕರೆಯಲ್ಲಿ ಸುಮಾರು 30 ಕ್ವೀಂಟಾಲ್ ರಾಗಿಯನ್ನು ಸಾಲ ಮಾಡಿ ಕಷ್ಟ ಪಟ್ಟು ಬೆಳೆಯಲಾಗಿತ್ತು ಆದರೆ ಬುಧವಾರ ಬೆಂಕಿ ತಗುಲಿ ಭಸ್ಮವಾಗಿದೆ. ಯಾರೋ ಕಿಡೀಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

3 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

3 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

4 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

13 hours ago