ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆ ಸಾಧನೆಗಾಗಿ ಅವರಿಗೆ ವರ್ಷದ ಮಹಿಳಾ ಉದ್ಯಮಿ ಪ್ರಶಸ್ತಿ ಲಭಿಸಿದೆ.
ಭಾರತದಲ್ಲೇ ಆರ್ ಎಸ್ ವಹಿವಾಟು ಸಂಬಂಧವಾಗಿ ಮಹಿಳೆಯರ ಕ್ಷೇತ್ರದಲ್ಲಿ ಕುಮಾರಿ ಶಶಿಕುಮಾರಿ ರವರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ತಮಿಳು ಚಿತ್ರನಟಿ ಶ್ರೇಯ ಶರಣ್ ರವರು ಶಶಿಕುಮಾರಿ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಶಶಿಕುಮಾರಿ ರವರ ತಾಯಿ ಮತ್ತು ಅಣ್ಣ ಅವರ ಜೊತೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸದರು. ಗ್ರಾಮೀಣ ಭಾಗದಿಂದ ತೆರಳಿ ಪಟ್ಟಣದಲ್ಲಿ ಉತ್ತಮ ಸಾಧನೆಗೈದು ರಾಷ್ಟ್ರ ಪ್ರಶಸ್ತಿಗೆ ಬಾಜನರಾಗಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿಯ ಸಾಧನೆಗೆ ತಮ್ಮ ಬಂಧುಬಳಗ ಮತ್ತು ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸಿ ಶುಭಾಶಯ ತಿಳಿಸಿದ್ದಾರೆ.
ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…
ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…