ಚಾಮರಾಜನಗರ

ವ್ಯಾಪಾರ ವಿಶ್ಲೇಷಣೆಯಲ್ಲಿ ಸಾಧನೆ: ಶಶಿಕುಮಾರಿಗೆ ವರ್ಷದ ಮಹಿಳಾ ಉದ್ಯಮಿ ರಾಷ್ಟ್ರ ಪ್ರಶಸ್ತಿ

ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆ ಸಾಧನೆಗಾಗಿ ಅವರಿಗೆ ವರ್ಷದ ಮಹಿಳಾ  ಉದ್ಯಮಿ ಪ್ರಶಸ್ತಿ ಲಭಿಸಿದೆ.

ಭಾರತದಲ್ಲೇ ಆರ್ ಎಸ್ ವಹಿವಾಟು ಸಂಬಂಧವಾಗಿ ಮಹಿಳೆಯರ ಕ್ಷೇತ್ರದಲ್ಲಿ ಕುಮಾರಿ ಶಶಿಕುಮಾರಿ ರವರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ತಮಿಳು ಚಿತ್ರನಟಿ ಶ್ರೇಯ ಶರಣ್ ರವರು ಶಶಿಕುಮಾರಿ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಶಶಿಕುಮಾರಿ ರವರ ತಾಯಿ ಮತ್ತು ಅಣ್ಣ ಅವರ ಜೊತೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸದರು. ಗ್ರಾಮೀಣ ಭಾಗದಿಂದ ತೆರಳಿ ಪಟ್ಟಣದಲ್ಲಿ ಉತ್ತಮ ಸಾಧನೆಗೈದು ರಾಷ್ಟ್ರ ಪ್ರಶಸ್ತಿಗೆ ಬಾಜನರಾಗಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿಯ ಸಾಧನೆಗೆ ತಮ್ಮ ಬಂಧುಬಳಗ ಮತ್ತು ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸಿ ಶುಭಾಶಯ ತಿಳಿಸಿದ್ದಾರೆ.

andolanait

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago