ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆ ಸಾಧನೆಗಾಗಿ ಅವರಿಗೆ ವರ್ಷದ ಮಹಿಳಾ ಉದ್ಯಮಿ ಪ್ರಶಸ್ತಿ ಲಭಿಸಿದೆ.
ಭಾರತದಲ್ಲೇ ಆರ್ ಎಸ್ ವಹಿವಾಟು ಸಂಬಂಧವಾಗಿ ಮಹಿಳೆಯರ ಕ್ಷೇತ್ರದಲ್ಲಿ ಕುಮಾರಿ ಶಶಿಕುಮಾರಿ ರವರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ತಮಿಳು ಚಿತ್ರನಟಿ ಶ್ರೇಯ ಶರಣ್ ರವರು ಶಶಿಕುಮಾರಿ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಶಶಿಕುಮಾರಿ ರವರ ತಾಯಿ ಮತ್ತು ಅಣ್ಣ ಅವರ ಜೊತೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸದರು. ಗ್ರಾಮೀಣ ಭಾಗದಿಂದ ತೆರಳಿ ಪಟ್ಟಣದಲ್ಲಿ ಉತ್ತಮ ಸಾಧನೆಗೈದು ರಾಷ್ಟ್ರ ಪ್ರಶಸ್ತಿಗೆ ಬಾಜನರಾಗಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿಯ ಸಾಧನೆಗೆ ತಮ್ಮ ಬಂಧುಬಳಗ ಮತ್ತು ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸಿ ಶುಭಾಶಯ ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…