ಚಾಮರಾಜನಗರ: ಸಂವಿಧಾನ ದಿನವಾದ ಇಂದು ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹರೀಶ್ ಕುಮಾರ್ ಅವರನ್ನು ಮದುವೆಯಾಗುತ್ತಿದ್ದಾರೆ. ಇವರ ವಿವಾಹವು ಮೈಸೂರಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ನಡೆಯಲಿದೆ. ಇನ್ನು ವಿಶೇಷ ಎಂದರೆ ಇವರ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮತ್ತು ಕುವೆಂಪುರವರ ಭಾವಚಿತ್ರಗಳನ್ನು ಹಾಕುವ ಮೂಲಕ ಇನ್ನಿತರರಲ್ಲಿ ವೈಚಾರಿಕತೆ ಮೂಡಿಸುವ ಕೆಲಸ ಮಾಡಿದ್ದಾರೆ.
ಸಾಹಿತಿ ಕುಂ.ವೀರಭದ್ರಪ್ಪ ಮಂತ್ರ ಮಾಂಗಲ್ಯ ಬೋಧಿಸಲಿದ್ದು, ಯಾವುದೆ ಅನಗತ್ಯ ಆಡಂಬರ ಬೇಡ, ಸರಳವಾಗಿ ಮತ್ತು ವೈಚಾರಿಕಾವಗಿ ಸಂವಿಧಾನದ ದಿನ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗುತ್ತಿದ್ದೇವೆ ಎಂದು ಎಡಿಸಿ ಗೀತಾ ಹುಡೇದಾ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…