ಚಾಮರಾಜನಗರ: ಸಂವಿಧಾನ ದಿನವಾದ ಇಂದು ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹರೀಶ್ ಕುಮಾರ್ ಅವರನ್ನು ಮದುವೆಯಾಗುತ್ತಿದ್ದಾರೆ. ಇವರ ವಿವಾಹವು ಮೈಸೂರಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ನಡೆಯಲಿದೆ. ಇನ್ನು ವಿಶೇಷ ಎಂದರೆ ಇವರ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮತ್ತು ಕುವೆಂಪುರವರ ಭಾವಚಿತ್ರಗಳನ್ನು ಹಾಕುವ ಮೂಲಕ ಇನ್ನಿತರರಲ್ಲಿ ವೈಚಾರಿಕತೆ ಮೂಡಿಸುವ ಕೆಲಸ ಮಾಡಿದ್ದಾರೆ.
ಸಾಹಿತಿ ಕುಂ.ವೀರಭದ್ರಪ್ಪ ಮಂತ್ರ ಮಾಂಗಲ್ಯ ಬೋಧಿಸಲಿದ್ದು, ಯಾವುದೆ ಅನಗತ್ಯ ಆಡಂಬರ ಬೇಡ, ಸರಳವಾಗಿ ಮತ್ತು ವೈಚಾರಿಕಾವಗಿ ಸಂವಿಧಾನದ ದಿನ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗುತ್ತಿದ್ದೇವೆ ಎಂದು ಎಡಿಸಿ ಗೀತಾ ಹುಡೇದಾ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…