ಚಾಮರಾಜನಗರ: ಸಂವಿಧಾನ ದಿನವಾದ ಇಂದು ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹರೀಶ್ ಕುಮಾರ್ ಅವರನ್ನು ಮದುವೆಯಾಗುತ್ತಿದ್ದಾರೆ. ಇವರ ವಿವಾಹವು ಮೈಸೂರಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ನಡೆಯಲಿದೆ. ಇನ್ನು ವಿಶೇಷ ಎಂದರೆ ಇವರ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮತ್ತು ಕುವೆಂಪುರವರ ಭಾವಚಿತ್ರಗಳನ್ನು ಹಾಕುವ ಮೂಲಕ ಇನ್ನಿತರರಲ್ಲಿ ವೈಚಾರಿಕತೆ ಮೂಡಿಸುವ ಕೆಲಸ ಮಾಡಿದ್ದಾರೆ.
ಸಾಹಿತಿ ಕುಂ.ವೀರಭದ್ರಪ್ಪ ಮಂತ್ರ ಮಾಂಗಲ್ಯ ಬೋಧಿಸಲಿದ್ದು, ಯಾವುದೆ ಅನಗತ್ಯ ಆಡಂಬರ ಬೇಡ, ಸರಳವಾಗಿ ಮತ್ತು ವೈಚಾರಿಕಾವಗಿ ಸಂವಿಧಾನದ ದಿನ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗುತ್ತಿದ್ದೇವೆ ಎಂದು ಎಡಿಸಿ ಗೀತಾ ಹುಡೇದಾ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…