ಚಾಮರಾಜನಗರ

ಮಂತ್ರ ಮಾಂಗಲ್ಯದ ಮೂಲಕ ಎಡಿಸಿ ವಿವಾಹ

ಚಾಮರಾಜನಗರ: ಸಂವಿಧಾನ ದಿನವಾದ ಇಂದು ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹರೀಶ್‌ ಕುಮಾರ್‌ ಅವರನ್ನು ಮದುವೆಯಾಗುತ್ತಿದ್ದಾರೆ. ಇವರ ವಿವಾಹವು ಮೈಸೂರಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ನಡೆಯಲಿದೆ. ಇನ್ನು ವಿಶೇಷ ಎಂದರೆ ಇವರ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್‌ ಮತ್ತು ಕುವೆಂಪುರವರ ಭಾವಚಿತ್ರಗಳನ್ನು ಹಾಕುವ ಮೂಲಕ ಇನ್ನಿತರರಲ್ಲಿ ವೈಚಾರಿಕತೆ ಮೂಡಿಸುವ ಕೆಲಸ ಮಾಡಿದ್ದಾರೆ.

ಸಾಹಿತಿ ಕುಂ.ವೀರಭದ್ರಪ್ಪ ಮಂತ್ರ ಮಾಂಗಲ್ಯ ಬೋಧಿಸಲಿದ್ದು, ಯಾವುದೆ ಅನಗತ್ಯ ಆಡಂಬರ ಬೇಡ, ಸರಳವಾಗಿ ಮತ್ತು ವೈಚಾರಿಕಾವಗಿ ಸಂವಿಧಾನದ ದಿನ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗುತ್ತಿದ್ದೇವೆ ಎಂದು ಎಡಿಸಿ ಗೀತಾ ಹುಡೇದಾ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago