ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು.
ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬೆಳಗ್ಗೆ 9.15ಕ್ಕೆ ರಥಕ್ಕೆ ಚಾಲನೆ ಕೊಟ್ಟರು.
ಉಘೇ ಮಾದಪ್ಪ, ಮಾಯಕಾರ ಮಾದಪ್ಪ ಎಂಬ ಲಕ್ಷಾಂತರ ಧ್ವನಿಗಳ ಮೂಲಕ ಎಲ್ಲರ ಮೈ ರೋಮಾಂಚನಗೊಳಿಸಿತು. ಅಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉತ್ಸಾಹದಿಂದ ರಥ ಎಳೆದು ಇಷ್ಟರ್ಥಕ್ಕಾಗಿ ಪ್ರಾರ್ಥಿಸಿದರು.
ರಾಜ್ಯದ ಮೂಲೆ – ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದು, ಕಳೆದ 4 ದಿನಗಳಿಂದ ಲಕ್ಷ- ಲಕ್ಷ ಮಂದಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮಿ ದರ್ಶನ ಪಡೆದಿದ್ದಾರೆ.
ಮಹದೇಶ್ವರನ ಪ್ರಸಾದವಾದ ಲಾಡು ಕಳೆದ 2 ದಿನದಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಲಾಡು ಮಾರಾಟವಾಗಿದೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…