ಹನೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಇಂಥ ಗೂಂಡಾನನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು, ದೇಶದ ಕಾನೂನು ವ್ಯವಸ್ಥೆಯನ್ನು ಇವರ ಕೈಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಗುರುವಾರ ( ಮಾರ್ಚ್ 28 ) ತೀವ್ರ ವಾಗ್ದಾಳಿ ನಡೆಸಿದರು.
ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ರು ಮಾಡಿದ್ರ? ಕಪ್ಪು ಹಣ ತರುತ್ತೇನೆ ಅಂದ್ರು ತಂದ್ರ? ಎಂದು ವಾಗ್ದಾಳಿ ನಡೆಸಿದರು.
ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಮೋದಿ ಸರ್ಕಾರ ಎಂದು ಟೀಕಿಸಿದರು.
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…