ಹನೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಇಂಥ ಗೂಂಡಾನನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು, ದೇಶದ ಕಾನೂನು ವ್ಯವಸ್ಥೆಯನ್ನು ಇವರ ಕೈಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಗುರುವಾರ ( ಮಾರ್ಚ್ 28 ) ತೀವ್ರ ವಾಗ್ದಾಳಿ ನಡೆಸಿದರು.
ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ರು ಮಾಡಿದ್ರ? ಕಪ್ಪು ಹಣ ತರುತ್ತೇನೆ ಅಂದ್ರು ತಂದ್ರ? ಎಂದು ವಾಗ್ದಾಳಿ ನಡೆಸಿದರು.
ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಮೋದಿ ಸರ್ಕಾರ ಎಂದು ಟೀಕಿಸಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…