ಚಾಮರಾಜನಗರ : ಚಾಮರಾಜಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ ಖರೀದಿ ಮಾಡಲಾಗುತ್ತಿದೆ. ರಾಸುಗಳಿಗೆ ಚರ್ಮಗಂಟು ರೋಗದಿಂದ ಹಾಲಿನ ಇಳುವರಿ ಕುಂಠಿತವಾಗಿತ್ತು. ಹಾಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈಸಿ ನಾಗೇಂದ್ರ ಮಾಹಿತಿ ನೀಡಿದರು.
ರಾಸುಗಳಿಗೆ ಚರ್ಮಗಂಟು ರೋಗದಿಂದ ಹಾಲಿನ ಇಳುವರಿ ಕುಂಠಿತವಾಗಿತ್ತು. ಹಾಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈಸಿ ನಾಗೇಂದ್ರ ಮಾಹಿತಿ ನೀಡಿದರು.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…