ಚಾಮರಾಜನಗರ : ಚಾಮರಾಜಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ ಖರೀದಿ ಮಾಡಲಾಗುತ್ತಿದೆ. ರಾಸುಗಳಿಗೆ ಚರ್ಮಗಂಟು ರೋಗದಿಂದ ಹಾಲಿನ ಇಳುವರಿ ಕುಂಠಿತವಾಗಿತ್ತು. ಹಾಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈಸಿ ನಾಗೇಂದ್ರ ಮಾಹಿತಿ ನೀಡಿದರು.
ರಾಸುಗಳಿಗೆ ಚರ್ಮಗಂಟು ರೋಗದಿಂದ ಹಾಲಿನ ಇಳುವರಿ ಕುಂಠಿತವಾಗಿತ್ತು. ಹಾಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈಸಿ ನಾಗೇಂದ್ರ ಮಾಹಿತಿ ನೀಡಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…