ಚಾಮರಾಜನಗರ : ಚಾಮರಾಜಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ ಖರೀದಿ ಮಾಡಲಾಗುತ್ತಿದೆ. ರಾಸುಗಳಿಗೆ ಚರ್ಮಗಂಟು ರೋಗದಿಂದ ಹಾಲಿನ ಇಳುವರಿ ಕುಂಠಿತವಾಗಿತ್ತು. ಹಾಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈಸಿ ನಾಗೇಂದ್ರ ಮಾಹಿತಿ ನೀಡಿದರು.
ರಾಸುಗಳಿಗೆ ಚರ್ಮಗಂಟು ರೋಗದಿಂದ ಹಾಲಿನ ಇಳುವರಿ ಕುಂಠಿತವಾಗಿತ್ತು. ಹಾಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈಸಿ ನಾಗೇಂದ್ರ ಮಾಹಿತಿ ನೀಡಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…