ಚಾಮರಾಜನಗರ

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರದ ನಂಜೇದೇವನಪುರದ ಬಳಿ ತಾಯಿಯೊಂದಿಗೆ ಓಡಾಡುತ್ತಿದ್ದ ನಾಲ್ಕು ಮರಿಗಳಲ್ಲಿ 10 ತಿಂಗಳ ಒಂದು ಹುಲಿ ಮರಿ ಸೆರೆಯಾಗಿದೆ.

ಕಳೆದ ಕೆಲ ದಿನಗಳಿಂದ ನಂಜೇದೇವನಪುರ ಗ್ರಾಮದ ಬಳಿ ತಾಯಿ ಹುಲಿ ತನ್ನ ನಾಲ್ಕು ಮರಿಗಳೊಂದಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಹುಲಿ ದಾಳಿಯಿಂದ ಭಯಭೀತರಾಗಿದ್ದ ಆ ಭಾಗದ ಗ್ರಾಮಸ್ಥರು,
ಭಯಭೀತರಾಗಿದ್ದರು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ 10 ತಿಂಗಳ ಒಂದು ಹುಲಿ ಮರಿಯನ್ನು ಸೆರೆಹಿಡಿದಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

47 mins ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

57 mins ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

1 hour ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

1 hour ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…

2 hours ago

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…

2 hours ago